ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…