ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…