ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…