ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…