ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ತಲೆನೋವಿಗೆ ಕಾರಣವಾಗಿದೆ. ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…