ನೆರಿಯಾದಲ್ಲಿ ಅಕ್ರಮ ಕಸಾಯಿಖಾನೆ | ಗೋಮಾಂಸ ಮಾಡುತ್ತಿದ್ದಲ್ಲಿಗೆ ಪೊಲೀಸ್ ದಾಳಿ | ಆರೋಪಿಗಳು ಪರಾರಿ

April 24, 2020
7:20 PM
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಇಟ್ಟಾಡಿ ಎಂಬಲ್ಲಿರುವ ನಿಸಾರ್ ಎಂಬಾತನು  ಮನೆಯ ಸಮೀಪದ ತಾತ್ಕಾಲಿಕ ಶೆಡ್ಡಿನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಶುಕ್ರವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿ ನಿಸಾರ್ ಮತ್ತು ಇನ್ನಿಬ್ಬರು  ಪರಾರಿಯಾಗಿರುತ್ತಾರೆ.
 ನೆರಿಯಾ ಗ್ರಾಮದ ಇಟ್ಟಾಡಿ ಎಂಬಲ್ಲಿರುವ ನಿಸಾರ್ ಎಂಬಾತನು  ಮನೆಯ ಸಮೀಪದ ತಾತ್ಕಾಲಿಕ ಶೆಡ್ಡಿನಲ್ಲಿ  ಜಾನುವಾರುಗಳನ್ನು ಕಳವು ಮಾಡಿಕೊಂಡು ಬಂದು ಯಾವುದೇ ಪರವಾನಿಗೆ ಇಲ್ಲದೇ ಮಾರಾಟ ಮಾಡುವ ಸಲುವಾಗಿ ಜಾನುವಾರುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ  ಸುಮಾರು 15,000  ರೂಪಾಯಿ ಮೌಲ್ಯದ ಮಾಂಸ, ಮತ್ತು ಇತರ ಅವಯವಗಳು, ಮರದ ತುಂಡು, ಕತ್ತಿ, ಚೂರಿ, ತಕ್ಕಡಿ ಮತ್ತು ತೂಕದ ಬಟ್ಟುಗಳನ್ನು ಸ್ವಾಧೀನಪಡಿಸಿಕೊಂಡು ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಅನ್ವಯ ಕೇಸು ದಾಖಲಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ
August 17, 2025
2:33 PM
by: ಸಾಯಿಶೇಖರ್ ಕರಿಕಳ
ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ
August 17, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
August 17, 2025
6:49 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group