ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆಪೀಡಿತ ಪ್ರದೇಶಗಳಾದ ಕುಕ್ಕಾವು, ಅಂತರ, ಅರಣೆಪಾದೆ ಚಾರ್ಮಾಡಿ ಪ್ರದೇಶಗಳಿಗೆ ಸಚಿವ ಮಾದು ಸ್ವಾಮಿ ಶನಿವಾರ ಭೇಟಿ ನೀಡಿದ್ದಾರೆ.
Advertisement
Advertisement
ಪ್ರಳಯದಿಂದ ಉಂಟಾದ ನಾಶ ನಷ್ಟವನ್ನು ಅವಲೋಕಿಸಿದ ಸಚಿವರು ನೆರೆ ಹಾನಿಗೊಳಗಾದ ಪ್ರದೇಶದಲ್ಲಿ ಹಾನಿಯಾದ ಕಿಂಡಿ ಅಣೆಕಟ್ಟಿನ ದುರಸ್ತಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರರು ಸಚಿವರ ಜೊತೆಯಲ್ಲಿದ್ದರು.
Advertisement
ಇಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದ ಸಚಿವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement