ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆಪೀಡಿತ ಪ್ರದೇಶಗಳಾದ ಕುಕ್ಕಾವು, ಅಂತರ, ಅರಣೆಪಾದೆ ಚಾರ್ಮಾಡಿ ಪ್ರದೇಶಗಳಿಗೆ ಸಚಿವ ಮಾದು ಸ್ವಾಮಿ ಶನಿವಾರ ಭೇಟಿ ನೀಡಿದ್ದಾರೆ.
ಪ್ರಳಯದಿಂದ ಉಂಟಾದ ನಾಶ ನಷ್ಟವನ್ನು ಅವಲೋಕಿಸಿದ ಸಚಿವರು ನೆರೆ ಹಾನಿಗೊಳಗಾದ ಪ್ರದೇಶದಲ್ಲಿ ಹಾನಿಯಾದ ಕಿಂಡಿ ಅಣೆಕಟ್ಟಿನ ದುರಸ್ತಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರರು ಸಚಿವರ ಜೊತೆಯಲ್ಲಿದ್ದರು.
ಇಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದ ಸಚಿವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…