ನೆರೆ ಸಂತ್ರಸ್ಥರ ನಿಧಿಗೆ ಪತ್ರಕರ್ತನ ‘ಹುಟ್ಟುಹಬ್ಬ’ದ ಕೊಡುಗೆ

August 14, 2019
11:36 PM

ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.

Advertisement

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror