ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…