ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…