ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…