ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…