ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…