ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ ಪತ್ರಿಕೆಯ ವರದಿಗಾರ ರಾಜೇಶ್ ಪಟ್ಟೆ ಅವರು ಬುಧವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅವರ ಮೂಲಕ ಪರಿಹಾರ ನಿಧಿಗೆ ರೂ.2 ಸಾವಿರ ನೀಡಿದರು.
ಸದಾ ಸಾಮಾಜಿಕ ಸೇವೆಯಲ್ಲಿರುವ ಪತ್ರಕರ್ತರು ತಮ್ಮ ಹುಟ್ಟುಹಬ್ಬದ ದಿನವಾದರೂ ತಮ್ಮ ಕಿಂಚಿತ್ತು ದೇಣಿಗೆಯನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಮನಸ್ಸಿಗೆ ನೆಮ್ಮದಿ ತರುತ್ತದೆ ಎಂಬ ಆಶಯ ಪತ್ರಕರ್ತ ರಾಜೇಶ್ ಪಟ್ಟೆ ಅವರದ್ದಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…