ನೆಲ್ಯಾಡಿ: ನೆಲ್ಯಾಡಿಯಲ್ಲಿ ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 3 ಮಂದಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಥಾಮ್ಸನ್ ಹಾಗೂ ಸೈರತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…