ನೆಹರು ಯುವ ಕೇಂದ್ರದ ತಾಲೂಕು ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ

July 5, 2019
2:36 PM

ಸುಳ್ಯ: ಭಾರತ ಸರಕಾರದ  ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರೂ ಯುವ ಕೇಂದ್ರವು ದ.ಕ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಜಿಲ್ಲೆಯ ಆಯಾ ತಾಲೂಕಿಗೆ ಕಾರ್ಯಕರ್ತರನ್ನು ನೇಮಿಸಿಕೊಂಡಿದ್ದು , ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ ಇವರನ್ನು ಮಾನ್ಯ ನೆಹರು ಯುವ ಕೆಂದ್ರದ ಜಿಲ್ಲಾ ಯುವಜನ ಸಮನ್ವಯಧಿಕಾರಿ ಆಯ್ಕೆಗೊಳಿಸಿರುತ್ತಾರೆ.ವಿಖ್ಯಾತ್ ಇವರು ಪ್ರಸ್ತುತ ವಿಕ್ರಮ ಯುವಕ ಮಂಡಲ ಬಾರ್ಪಣೆಯ ಗೌರವಾಧ್ಯಕ್ಷ ಹಾಗು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror