ಸುಳ್ಯ: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರೂ ಯುವ ಕೇಂದ್ರವು ದ.ಕ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಜಿಲ್ಲೆಯ ಆಯಾ ತಾಲೂಕಿಗೆ ಕಾರ್ಯಕರ್ತರನ್ನು ನೇಮಿಸಿಕೊಂಡಿದ್ದು , ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ ಇವರನ್ನು ಮಾನ್ಯ ನೆಹರು ಯುವ ಕೆಂದ್ರದ ಜಿಲ್ಲಾ ಯುವಜನ ಸಮನ್ವಯಧಿಕಾರಿ ಆಯ್ಕೆಗೊಳಿಸಿರುತ್ತಾರೆ.ವಿಖ್ಯಾತ್ ಇವರು ಪ್ರಸ್ತುತ ವಿಕ್ರಮ ಯುವಕ ಮಂಡಲ ಬಾರ್ಪಣೆಯ ಗೌರವಾಧ್ಯಕ್ಷ ಹಾಗು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…