ಸುಳ್ಯ: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರೂ ಯುವ ಕೇಂದ್ರವು ದ.ಕ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಜಿಲ್ಲೆಯ ಆಯಾ ತಾಲೂಕಿಗೆ ಕಾರ್ಯಕರ್ತರನ್ನು ನೇಮಿಸಿಕೊಂಡಿದ್ದು , ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ ಇವರನ್ನು ಮಾನ್ಯ ನೆಹರು ಯುವ ಕೆಂದ್ರದ ಜಿಲ್ಲಾ ಯುವಜನ ಸಮನ್ವಯಧಿಕಾರಿ ಆಯ್ಕೆಗೊಳಿಸಿರುತ್ತಾರೆ.ವಿಖ್ಯಾತ್ ಇವರು ಪ್ರಸ್ತುತ ವಿಕ್ರಮ ಯುವಕ ಮಂಡಲ ಬಾರ್ಪಣೆಯ ಗೌರವಾಧ್ಯಕ್ಷ ಹಾಗು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…