ಸುಳ್ಯ: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರೂ ಯುವ ಕೇಂದ್ರವು ದ.ಕ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಜಿಲ್ಲೆಯ ಆಯಾ ತಾಲೂಕಿಗೆ ಕಾರ್ಯಕರ್ತರನ್ನು ನೇಮಿಸಿಕೊಂಡಿದ್ದು , ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ ಇವರನ್ನು ಮಾನ್ಯ ನೆಹರು ಯುವ ಕೆಂದ್ರದ ಜಿಲ್ಲಾ ಯುವಜನ ಸಮನ್ವಯಧಿಕಾರಿ ಆಯ್ಕೆಗೊಳಿಸಿರುತ್ತಾರೆ.ವಿಖ್ಯಾತ್ ಇವರು ಪ್ರಸ್ತುತ ವಿಕ್ರಮ ಯುವಕ ಮಂಡಲ ಬಾರ್ಪಣೆಯ ಗೌರವಾಧ್ಯಕ್ಷ ಹಾಗು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…