ಸುಳ್ಯ: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರೂ ಯುವ ಕೇಂದ್ರವು ದ.ಕ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಜಿಲ್ಲೆಯ ಆಯಾ ತಾಲೂಕಿಗೆ ಕಾರ್ಯಕರ್ತರನ್ನು ನೇಮಿಸಿಕೊಂಡಿದ್ದು , ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ ಇವರನ್ನು ಮಾನ್ಯ ನೆಹರು ಯುವ ಕೆಂದ್ರದ ಜಿಲ್ಲಾ ಯುವಜನ ಸಮನ್ವಯಧಿಕಾರಿ ಆಯ್ಕೆಗೊಳಿಸಿರುತ್ತಾರೆ.ವಿಖ್ಯಾತ್ ಇವರು ಪ್ರಸ್ತುತ ವಿಕ್ರಮ ಯುವಕ ಮಂಡಲ ಬಾರ್ಪಣೆಯ ಗೌರವಾಧ್ಯಕ್ಷ ಹಾಗು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…