ಮಂಗಳೂರು: ಅತ್ತಾವರದ ಅಪಾರ್ಟ್ಮೆಂಟ್ ವೊಂದರ ಎರಡನೇ ಮಹಡಿಯ ರೂಂ ಒಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ.
ಶುಕ್ರವಾರ ತಡರಾತ್ರಿ ಶ್ರೀ ದೇವಿ ಅಪಾರ್ಟ್ಮೆಂಟಿನ ಪ್ಲ್ಯಾಟಿನಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು.
ಸ್ಥಳಕ್ಕೆ ಪಾಂಡೇಶ್ವರ ದಕ್ಷಿಣ ಠಾಣೆಯ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…