ಮಡಿಕೇರಿ: ನೇತ್ರಹೀನ ಮಕ್ಕಳಿಗೆ ಸಂವಹನದ ಸೂಕ್ತ ತರಬೇತಿ ಕಾರ್ಯಾಗಾರವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿತ್ತು.
ಎಚ್.ಡಿ.ಕೋಟೆಯ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ , ಮಡಿಕೇರಿ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಕಾರ್ಯಾಗಾರ ಜರುಗಿತು.
ಅಂಧ ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಸಂವಹನ ವಿಧಾನಗಳನ್ನು ಕಾರ್ಯಾಗಾರದಲ್ಲಿ ತಜ್ಞರು ನೀಡಿದರು. ಮಡಿಕೇರಿ ರೋಟರಿ ಅಧ್ಯಕ್ಷ ರತನ್ ತಮ್ಮಯ್ಯ, ಕಾರ್ಯದರ್ಶಿ ಕೆ.ಸಿ.ಕಾರ್ಯಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ಮಧುಕರ್ , ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಚಾಲಕ ರಮೇಶ್ , ಭವಾನಿ ಪಾಲ್ಗೊಂಡಿದ್ದರು.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…