ಮಡಿಕೇರಿ: ನೇತ್ರಹೀನ ಮಕ್ಕಳಿಗೆ ಸಂವಹನದ ಸೂಕ್ತ ತರಬೇತಿ ಕಾರ್ಯಾಗಾರವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿತ್ತು.
ಎಚ್.ಡಿ.ಕೋಟೆಯ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ , ಮಡಿಕೇರಿ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಕಾರ್ಯಾಗಾರ ಜರುಗಿತು.
ಅಂಧ ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಸಂವಹನ ವಿಧಾನಗಳನ್ನು ಕಾರ್ಯಾಗಾರದಲ್ಲಿ ತಜ್ಞರು ನೀಡಿದರು. ಮಡಿಕೇರಿ ರೋಟರಿ ಅಧ್ಯಕ್ಷ ರತನ್ ತಮ್ಮಯ್ಯ, ಕಾರ್ಯದರ್ಶಿ ಕೆ.ಸಿ.ಕಾರ್ಯಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ಮಧುಕರ್ , ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಚಾಲಕ ರಮೇಶ್ , ಭವಾನಿ ಪಾಲ್ಗೊಂಡಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…