Advertisement
MIRROR FOCUS

ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭ……

Share

ಮಳೆಗಾಲ ದೂರವಾಗುತ್ತಿದೆಯಾ ? ಹವಾಮಾನ ಇಲಾಖೆಯ ವರದಿ ಹಾಗೂ ಮಳೆ ಬಿದ್ದ ಲೆಕ್ಕದ ಬಗ್ಗೆ ಬಾಳಿಲದ  ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಾಡಿರುವ ವಿಶ್ಲೇಷಣೆ ಇಲ್ಲಿದೆ…..


ಹವಾಮಾನ ಇಲಾಖೆಯ ಪ್ರಕಾರ ನಿನ್ನೆಯಿಂದ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತದ ಹಿಂತೆಗೆತ ಆರಂಭವಾಗಿದೆ.

1961 ರ ಬಳಿಕ ಅತ್ಯಂತ ವಿಳಂಬವಾಗಿ ಹಿಂದೆ ಸರಿಯುತ್ತಿದೆ. ಇಲಾಖೆಯ ಪ್ರಕಟಣೆ ಪ್ರಕಾರ ನಿನ್ನೆ ಉತ್ತರ ರಾಜಸ್ಥಾನ,ಪಂಜಾಬ್ ಹಾಗೂ ಹರ್ಯಾಣದ ಕೆಲವು ಭಾಗಗಳಿಂದ ಮುಂಗಾರು ಮಳೆ ಹಿಂದೆ ಸರಿದಿದೆ. ಸಾಮಾನ್ಯವಾಗಿ ಜೂನ್ 1 ಭಾರತಕ್ಕೆ ಕಾಲಿಡುವ ನೈರುತ್ಯ ಮುಂಗಾರು ಸೆ.1 ರಿಂದ ಆರಂಭಿಸಿ ಸೆ.30 ರ ವೇಳೆಗಾಗುವಾಗ ಇಡೀ ದೇಶದಿಂದ ಹಿಂದೆ ಸರಿಯುವುದು ವಾಡಿಕೆ. ಈ ಬಾರಿ ತಡವಾಗಿ ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಇದೀಗ ಅತ್ಯಂತ ತಡವಾಗಿ ಹಿಂದೆ ಸರಿಯುತ್ತಿದೆ. ಈ ವರ್ಷದ ಆರಂಭದಲ್ಲಿ ಮುಂಗಾರು ಮಳೆಯ ಕೊರತೆ ಇರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲ ಮುನ್ಸೂಚನೆಗಳನ್ನು ಸುಳ್ಳಾಗಿಸಿ ದೇಶದಾದ್ಯಂತ ಶೇ.10 ರ ಅಧಿಕ ಮಳೆ ದಾಖಲಾಯಿತು.!

ಮಳೆಯೊಂದಿಗೆ ಮಾತುಕತೆ:

ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ
ಮಹಾ/ಮಳೆ ನಕ್ಷತ್ರ ಹಸ್ತಾ ( ಸೆ.27 – ಅ.10) ಅವಧಿಯಲ್ಲಿ ದಾಖಲಾದ ಮಳೆ = 166 ಮಿ.ಮೀ.( ಕಳೆದ ವರ್ಷ 148 ಮಿ.ಮೀ.)
ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 189
2001 – 2019 = 143
1976 – 2019 = 169
ಗರಿಷ್ಟ 1999 ರಲ್ಲಿ ದಾಖಲಾದ 445
ಕನಿಷ್ಟ 2005 ರಲ್ಲಿ ದಾಖಲಾದ 024

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

11 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

11 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

21 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

21 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

21 hours ago