MIRROR FOCUS

ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭ……

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆಗಾಲ ದೂರವಾಗುತ್ತಿದೆಯಾ ? ಹವಾಮಾನ ಇಲಾಖೆಯ ವರದಿ ಹಾಗೂ ಮಳೆ ಬಿದ್ದ ಲೆಕ್ಕದ ಬಗ್ಗೆ ಬಾಳಿಲದ  ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಾಡಿರುವ ವಿಶ್ಲೇಷಣೆ ಇಲ್ಲಿದೆ…..

Advertisement

ಹವಾಮಾನ ಇಲಾಖೆಯ ಪ್ರಕಾರ ನಿನ್ನೆಯಿಂದ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತದ ಹಿಂತೆಗೆತ ಆರಂಭವಾಗಿದೆ.

1961 ರ ಬಳಿಕ ಅತ್ಯಂತ ವಿಳಂಬವಾಗಿ ಹಿಂದೆ ಸರಿಯುತ್ತಿದೆ. ಇಲಾಖೆಯ ಪ್ರಕಟಣೆ ಪ್ರಕಾರ ನಿನ್ನೆ ಉತ್ತರ ರಾಜಸ್ಥಾನ,ಪಂಜಾಬ್ ಹಾಗೂ ಹರ್ಯಾಣದ ಕೆಲವು ಭಾಗಗಳಿಂದ ಮುಂಗಾರು ಮಳೆ ಹಿಂದೆ ಸರಿದಿದೆ. ಸಾಮಾನ್ಯವಾಗಿ ಜೂನ್ 1 ಭಾರತಕ್ಕೆ ಕಾಲಿಡುವ ನೈರುತ್ಯ ಮುಂಗಾರು ಸೆ.1 ರಿಂದ ಆರಂಭಿಸಿ ಸೆ.30 ರ ವೇಳೆಗಾಗುವಾಗ ಇಡೀ ದೇಶದಿಂದ ಹಿಂದೆ ಸರಿಯುವುದು ವಾಡಿಕೆ. ಈ ಬಾರಿ ತಡವಾಗಿ ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಇದೀಗ ಅತ್ಯಂತ ತಡವಾಗಿ ಹಿಂದೆ ಸರಿಯುತ್ತಿದೆ. ಈ ವರ್ಷದ ಆರಂಭದಲ್ಲಿ ಮುಂಗಾರು ಮಳೆಯ ಕೊರತೆ ಇರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲ ಮುನ್ಸೂಚನೆಗಳನ್ನು ಸುಳ್ಳಾಗಿಸಿ ದೇಶದಾದ್ಯಂತ ಶೇ.10 ರ ಅಧಿಕ ಮಳೆ ದಾಖಲಾಯಿತು.!

ಮಳೆಯೊಂದಿಗೆ ಮಾತುಕತೆ:

Advertisement

ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ
ಮಹಾ/ಮಳೆ ನಕ್ಷತ್ರ ಹಸ್ತಾ ( ಸೆ.27 – ಅ.10) ಅವಧಿಯಲ್ಲಿ ದಾಖಲಾದ ಮಳೆ = 166 ಮಿ.ಮೀ.( ಕಳೆದ ವರ್ಷ 148 ಮಿ.ಮೀ.)
ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 189
2001 – 2019 = 143
1976 – 2019 = 169
ಗರಿಷ್ಟ 1999 ರಲ್ಲಿ ದಾಖಲಾದ 445
ಕನಿಷ್ಟ 2005 ರಲ್ಲಿ ದಾಖಲಾದ 024

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

1 hour ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

3 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

4 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

10 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

17 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

17 hours ago