Advertisement
MIRROR FOCUS

ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯಲು ಆರಂಭ……

Share

ಮಳೆಗಾಲ ದೂರವಾಗುತ್ತಿದೆಯಾ ? ಹವಾಮಾನ ಇಲಾಖೆಯ ವರದಿ ಹಾಗೂ ಮಳೆ ಬಿದ್ದ ಲೆಕ್ಕದ ಬಗ್ಗೆ ಬಾಳಿಲದ  ಪಿ ಜಿ ಎಸ್ ಎನ್ ಪ್ರಸಾದ್ ಅವರು ಮಾಡಿರುವ ವಿಶ್ಲೇಷಣೆ ಇಲ್ಲಿದೆ…..

Advertisement
Advertisement

ಹವಾಮಾನ ಇಲಾಖೆಯ ಪ್ರಕಾರ ನಿನ್ನೆಯಿಂದ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತದ ಹಿಂತೆಗೆತ ಆರಂಭವಾಗಿದೆ.

Advertisement

1961 ರ ಬಳಿಕ ಅತ್ಯಂತ ವಿಳಂಬವಾಗಿ ಹಿಂದೆ ಸರಿಯುತ್ತಿದೆ. ಇಲಾಖೆಯ ಪ್ರಕಟಣೆ ಪ್ರಕಾರ ನಿನ್ನೆ ಉತ್ತರ ರಾಜಸ್ಥಾನ,ಪಂಜಾಬ್ ಹಾಗೂ ಹರ್ಯಾಣದ ಕೆಲವು ಭಾಗಗಳಿಂದ ಮುಂಗಾರು ಮಳೆ ಹಿಂದೆ ಸರಿದಿದೆ. ಸಾಮಾನ್ಯವಾಗಿ ಜೂನ್ 1 ಭಾರತಕ್ಕೆ ಕಾಲಿಡುವ ನೈರುತ್ಯ ಮುಂಗಾರು ಸೆ.1 ರಿಂದ ಆರಂಭಿಸಿ ಸೆ.30 ರ ವೇಳೆಗಾಗುವಾಗ ಇಡೀ ದೇಶದಿಂದ ಹಿಂದೆ ಸರಿಯುವುದು ವಾಡಿಕೆ. ಈ ಬಾರಿ ತಡವಾಗಿ ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಇದೀಗ ಅತ್ಯಂತ ತಡವಾಗಿ ಹಿಂದೆ ಸರಿಯುತ್ತಿದೆ. ಈ ವರ್ಷದ ಆರಂಭದಲ್ಲಿ ಮುಂಗಾರು ಮಳೆಯ ಕೊರತೆ ಇರಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಎಲ್ಲ ಮುನ್ಸೂಚನೆಗಳನ್ನು ಸುಳ್ಳಾಗಿಸಿ ದೇಶದಾದ್ಯಂತ ಶೇ.10 ರ ಅಧಿಕ ಮಳೆ ದಾಖಲಾಯಿತು.!

ಮಳೆಯೊಂದಿಗೆ ಮಾತುಕತೆ:

Advertisement

ಇಂದಿನಿಂದ ಮಹಾ/ಮಳೆ ನಕ್ಷತ್ರ ಚಿತ್ರಾ ಆರಂಭ
ಮಹಾ/ಮಳೆ ನಕ್ಷತ್ರ ಹಸ್ತಾ ( ಸೆ.27 – ಅ.10) ಅವಧಿಯಲ್ಲಿ ದಾಖಲಾದ ಮಳೆ = 166 ಮಿ.ಮೀ.( ಕಳೆದ ವರ್ಷ 148 ಮಿ.ಮೀ.)
ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 189
2001 – 2019 = 143
1976 – 2019 = 169
ಗರಿಷ್ಟ 1999 ರಲ್ಲಿ ದಾಖಲಾದ 445
ಕನಿಷ್ಟ 2005 ರಲ್ಲಿ ದಾಖಲಾದ 024

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

3 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

7 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago