ಮಡಿಕೇರಿ : ನೋ ಪಾರ್ಕಿಂಗ್ನಲ್ಲಿ ಕಾರ್ ಪಾರ್ಕಿಂಗ್ ಮಾಡಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್ ಪೊಲೀಸರು ದಂಡ ಹಾಕಿದ ಘಟನೆ ಗುರುವಾರ ನಡೆದಿದೆ. ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್ಲಾಕ್ ಅಳವಡಿಸಿ ದಂಡ ವಿಧಿಸಿದ್ದಾರೆ. ನಂತರ ದಂಡ ಪಾವತಿಸಿ ನಾಣಯ್ಯ ಸ್ಥಳದಿಂದ ತೆರಳಿದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…