ಮಡಿಕೇರಿ : ನೋ ಪಾರ್ಕಿಂಗ್ನಲ್ಲಿ ಕಾರ್ ಪಾರ್ಕಿಂಗ್ ಮಾಡಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್ ಪೊಲೀಸರು ದಂಡ ಹಾಕಿದ ಘಟನೆ ಗುರುವಾರ ನಡೆದಿದೆ. ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್ಲಾಕ್ ಅಳವಡಿಸಿ ದಂಡ ವಿಧಿಸಿದ್ದಾರೆ. ನಂತರ ದಂಡ ಪಾವತಿಸಿ ನಾಣಯ್ಯ ಸ್ಥಳದಿಂದ ತೆರಳಿದರು.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…