Advertisement
ಸುದ್ದಿಗಳು

ನ್ಯಾಯಾಂಗದ ಮೇಲೆ ಪ್ರತಿವಾದಿಗಳಿಂದಲೇ ಒತ್ತಡ: ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

Share

ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.

Advertisement

ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್‍ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

9 minutes ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

52 minutes ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 hour ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

2 hours ago

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…

18 hours ago