ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.
ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…