Advertisement
ಸುದ್ದಿಗಳು

ನ್ಯಾಯಾಂಗದ ಮೇಲೆ ಪ್ರತಿವಾದಿಗಳಿಂದಲೇ ಒತ್ತಡ: ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

Share

ಬೆಂಗಳೂರು: ಶ್ರೀರಾಮಚಂದ್ರಾಪುರಮಠ ಅಥವಾ ಶ್ರೀಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ತನಿಖೆಯಿಂದ ಹಿಂದೆ ಸರಿದಾಗಲೆಲ್ಲ, ಅವರ ಮೇಲೆ ಶ್ರೀಮಠದ ಪ್ರತಿವಾದಿಗಳು ಒತ್ತಡ ತಂದಿದ್ದಾರೆಯೇ ವಿನಃ ಶ್ರೀಮಠ ಯಾವುದೇ ಒತ್ತಡ ತಂದಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠ ಸ್ಪಷ್ಟಪಡಿಸಿದೆ.

Advertisement
Advertisement

ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಅಥವಾ ಪ್ರಸ್ತುತ ನ್ಯಾಯಮೂರ್ತಿಗಳಾಗಿರುವ ಮೋಹನ ಶಾಂತನಗೌಡರ ಮತ್ತು ಫಣೀಂದ್ರ ವಿರುದ್ಧ ಪ್ರತಿವಾದಿಗಳು ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದರು; ಫಣೀಂದ್ರ ಅವರ ಮೇಲಂತೂ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳಿಗೆ ಕೂಡಾ ಪ್ರತಿವಾದಿಗಳು ದೂರು ನೀಡಿದ ನಿದರ್ಶನಗಳು ಕಣ್ಣ ಮುಂದಿವೆ ಎಂದು ಪ್ರಕಟಣೆ ಹೇಳಿದೆ.

Advertisement

ಉಳಿದಂತೆ ಕೆಲ ನ್ಯಾಯಮೂರ್ತಿಗಳು ಶ್ರೀಮಠದ ಶಿಷ್ಯ-ಭಕ್ತರು ಎಂಬ ಕಾರಣಕ್ಕೆ ಹಿಂದೆ ಸರಿದಿದ್ದರು. ಕೆಲವರು ವೈಯಕ್ತಿಕ ಕಾರಣಗಳಿಂದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಎಸ್‍ಪಿಪಿ ಆಗಿದ್ದ ಸಂದರ್ಭದಲ್ಲಿ ಶ್ರೀಮಠದ ವಿರುದ್ಧ ದಾವೆ ತಯಾರಿಸಿ ವಾದಿಸಿದ್ದ ಕಾರಣಕ್ಕಾಗಿ ನ್ಯಾಯಮೂರ್ತಿ ನವಾಜ್ ವಿಚಾರಣೆಯಿಂದ ಹಿಂದೆ ಸರಿದಿರಬಹುದು ಎಂದು ಪ್ರಕಟಣೆ ವಿವರಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

40 mins ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago