Advertisement
ಸುದ್ದಿಗಳು

ನ್ಯಾಷನಲ್ ಸ್ಟೋರ್ ನಲ್ಲಿ ಭರ್ಜರಿ ಪಟಾಕಿ ಮಾರಾಟ

Share

ಸುಳ್ಯ: ದೀಪಗಳ ಹಬ್ಬಗಳ ದೀಪಾವಳಿಯ ಸಂಭ್ರಮವನ್ನು ಹೆಚ್ಚಿಸಲು ಭರ್ಜರಿ ಸಿಡಿ ಮದ್ದುಗಳ ಸಂಗ್ರಹದೊಂದಿಗೆ ಗಾಂಧೀನಗರ ಆಲೆಟ್ಟಿ ಕ್ರಾಸ್ ರಸ್ತೆಯಲ್ಲಿರುವ ನ್ಯಾಷನಲ್ ಸ್ಟೋರ್ ಸಿದ್ಧವಾಗಿದೆ. ಹಲವು ವರ್ಷಗಳಿಂದ ಸಿಡಿಮದ್ದು ವ್ಯಾಪಾರದ ಅನುಭವವನ್ನು ಹೊಂದಿರುವ ನ್ಯಾಷನಲ್ ಸ್ಟೋರ್ ಈ ಭಾರಿಯೂ ವೈವಿಧ್ಯಮಯ ಪಟಾಕಿಗಳ ಶೇಖರಣೆಯೊಂದಿಗೆ ಗ್ರಾಹಕರನ್ನು ಕೈ ಬೀಸಿ ಕರೆಯುತಿದೆ.

ದೀಪಾವಳಿ ಸಂಭ್ರಮ ಆರಂಭಗೊಂಡ ದಿನದಿಂದಲೂ ಇಲ್ಲಿ ಭರ್ಜರಿ ಮಾರಾಟ ನಡೆಯುತ್ತಿದೆ. 1979ರಲ್ಲಿ ಆರಂಭವಾದ ನ್ಯಾಷನಲ್ ಸ್ಟೊರ್ ದೀಪಾವಳಿ ಸಮಯದಲ್ಲಿ ಹಲವು ಬಗೆಯ ಪಟಾಕಿಗಳನ್ನು ತಂದು ಮಾರಾಟ ಮಾಡುತಿದೆ. ಹಬ್ಬದ ಸಂದರ್ಭ ಮಾತ್ರವಲ್ಲದೆ ಇಲ್ಲಿ ವರ್ಷ ಪೂರ್ತಿ ಪಟಾಕಿಗಳು ಲಭ್ಯವಿದೆ. ಉತ್ತಮ ಗುಣಮಟ್ಟದ ವಿವಿಧ ಕಂಪೆನಿಯ ಪಟಾಕಿಗಳು, ಗೂಡುದೀಪ,ವಿವಿಧ ಬಣ್ಣದ ದೀಪಾವಳಿ ಕ್ಯಾಂಡಲ್ ಹಾಗೂ ಇನ್ನಿತರ ವಸ್ತುಗಳು ಲಭ್ಯವಿದೆ. ಈ ಬಾರಿ ‘ಪೋಪ್’, ಪೋಪ್ ಮ್ಯಾಜಿಕ್, ‘ಸ್ಕೈಶಾಟ್ಸ್’, ‘ ಸ್ಕೈ 100 ಶಾಟ್ಸ್’, ‘ಬಟರ್‌ ಪ್ಲೈ’ ಮುಂತಾದ ವಿವಿಧ ಮಾದರಿಯ ಪಟಾಕಿಗಳು ನ್ಯಾಷನಲ್ ಸ್ಟೊರ್ ನಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

3 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

9 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

9 hours ago

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

20 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

20 hours ago