Advertisement
ಸುದ್ದಿಗಳು

ನ್ಯಾಷನಲ್ ಸ್ಟೋರ್ ನಲ್ಲಿ ಭರ್ಜರಿ ಪಟಾಕಿ ಮಾರಾಟ

Share

ಸುಳ್ಯ: ದೀಪಗಳ ಹಬ್ಬಗಳ ದೀಪಾವಳಿಯ ಸಂಭ್ರಮವನ್ನು ಹೆಚ್ಚಿಸಲು ಭರ್ಜರಿ ಸಿಡಿ ಮದ್ದುಗಳ ಸಂಗ್ರಹದೊಂದಿಗೆ ಗಾಂಧೀನಗರ ಆಲೆಟ್ಟಿ ಕ್ರಾಸ್ ರಸ್ತೆಯಲ್ಲಿರುವ ನ್ಯಾಷನಲ್ ಸ್ಟೋರ್ ಸಿದ್ಧವಾಗಿದೆ. ಹಲವು ವರ್ಷಗಳಿಂದ ಸಿಡಿಮದ್ದು ವ್ಯಾಪಾರದ ಅನುಭವವನ್ನು ಹೊಂದಿರುವ ನ್ಯಾಷನಲ್ ಸ್ಟೋರ್ ಈ ಭಾರಿಯೂ ವೈವಿಧ್ಯಮಯ ಪಟಾಕಿಗಳ ಶೇಖರಣೆಯೊಂದಿಗೆ ಗ್ರಾಹಕರನ್ನು ಕೈ ಬೀಸಿ ಕರೆಯುತಿದೆ.

Advertisement

ದೀಪಾವಳಿ ಸಂಭ್ರಮ ಆರಂಭಗೊಂಡ ದಿನದಿಂದಲೂ ಇಲ್ಲಿ ಭರ್ಜರಿ ಮಾರಾಟ ನಡೆಯುತ್ತಿದೆ. 1979ರಲ್ಲಿ ಆರಂಭವಾದ ನ್ಯಾಷನಲ್ ಸ್ಟೊರ್ ದೀಪಾವಳಿ ಸಮಯದಲ್ಲಿ ಹಲವು ಬಗೆಯ ಪಟಾಕಿಗಳನ್ನು ತಂದು ಮಾರಾಟ ಮಾಡುತಿದೆ. ಹಬ್ಬದ ಸಂದರ್ಭ ಮಾತ್ರವಲ್ಲದೆ ಇಲ್ಲಿ ವರ್ಷ ಪೂರ್ತಿ ಪಟಾಕಿಗಳು ಲಭ್ಯವಿದೆ. ಉತ್ತಮ ಗುಣಮಟ್ಟದ ವಿವಿಧ ಕಂಪೆನಿಯ ಪಟಾಕಿಗಳು, ಗೂಡುದೀಪ,ವಿವಿಧ ಬಣ್ಣದ ದೀಪಾವಳಿ ಕ್ಯಾಂಡಲ್ ಹಾಗೂ ಇನ್ನಿತರ ವಸ್ತುಗಳು ಲಭ್ಯವಿದೆ. ಈ ಬಾರಿ ‘ಪೋಪ್’, ಪೋಪ್ ಮ್ಯಾಜಿಕ್, ‘ಸ್ಕೈಶಾಟ್ಸ್’, ‘ ಸ್ಕೈ 100 ಶಾಟ್ಸ್’, ‘ಬಟರ್‌ ಪ್ಲೈ’ ಮುಂತಾದ ವಿವಿಧ ಮಾದರಿಯ ಪಟಾಕಿಗಳು ನ್ಯಾಷನಲ್ ಸ್ಟೊರ್ ನಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

3 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

3 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

11 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

12 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

23 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago