Advertisement
ಸುದ್ದಿಗಳು

ನ್ಯಾಷನಲ್ ಸ್ಟೋರ್ ನಲ್ಲಿ ಭರ್ಜರಿ ಪಟಾಕಿ ಮಾರಾಟ

Share

ಸುಳ್ಯ: ದೀಪಗಳ ಹಬ್ಬಗಳ ದೀಪಾವಳಿಯ ಸಂಭ್ರಮವನ್ನು ಹೆಚ್ಚಿಸಲು ಭರ್ಜರಿ ಸಿಡಿ ಮದ್ದುಗಳ ಸಂಗ್ರಹದೊಂದಿಗೆ ಗಾಂಧೀನಗರ ಆಲೆಟ್ಟಿ ಕ್ರಾಸ್ ರಸ್ತೆಯಲ್ಲಿರುವ ನ್ಯಾಷನಲ್ ಸ್ಟೋರ್ ಸಿದ್ಧವಾಗಿದೆ. ಹಲವು ವರ್ಷಗಳಿಂದ ಸಿಡಿಮದ್ದು ವ್ಯಾಪಾರದ ಅನುಭವವನ್ನು ಹೊಂದಿರುವ ನ್ಯಾಷನಲ್ ಸ್ಟೋರ್ ಈ ಭಾರಿಯೂ ವೈವಿಧ್ಯಮಯ ಪಟಾಕಿಗಳ ಶೇಖರಣೆಯೊಂದಿಗೆ ಗ್ರಾಹಕರನ್ನು ಕೈ ಬೀಸಿ ಕರೆಯುತಿದೆ.

ದೀಪಾವಳಿ ಸಂಭ್ರಮ ಆರಂಭಗೊಂಡ ದಿನದಿಂದಲೂ ಇಲ್ಲಿ ಭರ್ಜರಿ ಮಾರಾಟ ನಡೆಯುತ್ತಿದೆ. 1979ರಲ್ಲಿ ಆರಂಭವಾದ ನ್ಯಾಷನಲ್ ಸ್ಟೊರ್ ದೀಪಾವಳಿ ಸಮಯದಲ್ಲಿ ಹಲವು ಬಗೆಯ ಪಟಾಕಿಗಳನ್ನು ತಂದು ಮಾರಾಟ ಮಾಡುತಿದೆ. ಹಬ್ಬದ ಸಂದರ್ಭ ಮಾತ್ರವಲ್ಲದೆ ಇಲ್ಲಿ ವರ್ಷ ಪೂರ್ತಿ ಪಟಾಕಿಗಳು ಲಭ್ಯವಿದೆ. ಉತ್ತಮ ಗುಣಮಟ್ಟದ ವಿವಿಧ ಕಂಪೆನಿಯ ಪಟಾಕಿಗಳು, ಗೂಡುದೀಪ,ವಿವಿಧ ಬಣ್ಣದ ದೀಪಾವಳಿ ಕ್ಯಾಂಡಲ್ ಹಾಗೂ ಇನ್ನಿತರ ವಸ್ತುಗಳು ಲಭ್ಯವಿದೆ. ಈ ಬಾರಿ ‘ಪೋಪ್’, ಪೋಪ್ ಮ್ಯಾಜಿಕ್, ‘ಸ್ಕೈಶಾಟ್ಸ್’, ‘ ಸ್ಕೈ 100 ಶಾಟ್ಸ್’, ‘ಬಟರ್‌ ಪ್ಲೈ’ ಮುಂತಾದ ವಿವಿಧ ಮಾದರಿಯ ಪಟಾಕಿಗಳು ನ್ಯಾಷನಲ್ ಸ್ಟೊರ್ ನಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 hour ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

4 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

5 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

8 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

9 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

12 hours ago