ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ನ.1ರಂದು ನಡೆಯಲಿದೆ. ನ.1ರಂದು ಬೆಳಿಗ್ಗೆ 9 ಗಂಟೆಗೆ ಸುಳ್ಯದ ಪೈಚಾರ್ ನಿಂದ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಹೊರಡಲಿದೆ.
ಕೇರ್ಪಳದ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಗಾಂಧಿ ಸಂಕಲ್ಪ ಯಾತ್ರೆ ಸಮಾಪನಗೊಳ್ಳಲಿದೆ. ಬಿಜೆಪಿಯ ಜಿಲ್ಲೆ ಹಾಗು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. ಬಿಜೆಪಿ ವತಿಯಿಂದ ರಾಷ್ಟ್ರದಾದ್ಯಂತ ನಡೆಯುತ್ತಿರುವ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490