ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮತಿ ವತಿಯಿಂದ ಗಾಂಧಿ ಸಂಕಲ್ಪ ಯಾತ್ರೆ ನ.1ರಂದು ನಡೆಯಲಿದೆ. ನ.1ರಂದು ಬೆಳಿಗ್ಗೆ 9 ಗಂಟೆಗೆ ಸುಳ್ಯದ ಪೈಚಾರ್ ನಿಂದ ಮತ್ತು ಅರಂಬೂರಿನಿಂದ ಏಕ ಕಾಲದಲ್ಲಿ ಗಾಂಧಿ ಸಂಕಲ್ಪ ಪಾದಯಾತ್ರೆ ಹೊರಡಲಿದೆ.
ಕೇರ್ಪಳದ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ಗಾಂಧಿ ಸಂಕಲ್ಪ ಯಾತ್ರೆ ಸಮಾಪನಗೊಳ್ಳಲಿದೆ. ಬಿಜೆಪಿಯ ಜಿಲ್ಲೆ ಹಾಗು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. ಬಿಜೆಪಿ ವತಿಯಿಂದ ರಾಷ್ಟ್ರದಾದ್ಯಂತ ನಡೆಯುತ್ತಿರುವ ಗಾಂಧಿ ಸಂಕಲ್ಪ ಯಾತ್ರೆಯ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…