Advertisement
ಸುದ್ದಿಗಳು

ನ.ಪಂ‌.ಚುನಾವಣೆ: ಮೇ.12 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Share

ಸುಳ್: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮೆ.12ಕ್ಕೆ ಅಂತಿಮಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement

20 ವಾರ್ಡ್ ಗಳ ಪೈಕಿ 12 ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಇವರಲ್ಲಿ ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ದಾಖಲೆಯನ್ನು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಉಳಿದ ವಾರ್ಡ್ ಗಳಲ್ಲಿ 12ರಂದು ಜಿಲ್ಲಾ ಮುಖಂಡರ ಉಪಸ್ಥಿತಿಯಲ್ಲಿ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ.

Advertisement

5 ವಾರ್ಡ್ ಗಳಲ್ಲಿ ಆಯ್ಕೆ ಬಿಕ್ಕಟ್ಟು:

ಬಹುತೇಕ ವಾರ್ಡ್ ಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸುಲಲಿತವಾಗಿ ನಡೆದಿದ್ದರೂ ನಗರದ ಐದು ವಾರ್ಡ್ ಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಕೆರೆಮೂಲೆ, ಬೂಡು, ನಾವೂರು, ಬೋರುಗುಡ್ಡೆ ಮತ್ತು ಬೀರಮಂಗಲ ವಾರ್ಡ್ ಗಳಲ್ಲಿ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಆಯ್ಕೆ ಅಂತಿಮಗೊಳಿಸಿಲ್ಲ.

Advertisement

ಕೆರೆಮೂಲೆ ವಾರ್ಡ್ ನಲ್ಲಿ ಕೆ.ಪಿ.ಸಿ.ಸಿ.ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ದಿನೇಶ್ ಅಂಬೆಕಲ್ಲು, ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್. ರಿಯಾಝ್ ಕಟ್ಟೆಕ್ಕಾರ್, ಲಕ್ಷ್ಮಣ ಶೆಣೈ, ಬೀರಮಂಗಲ ವಾರ್ಡ್ ನಲ್ಲಿ ಎಂ.ವೆಂಕಪ್ಪ ಗೌಡ, ಧೀರಾ ಕ್ರಾಸ್ತಾ, ನಾವೂರು ವಾರ್ಡ್ ನಲ್ಲಿ ಕೆ.ಎಂ.ಮುಸ್ತಫಾ, ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ, ಆರ್.ಕೆ.ಮಹಮ್ಮದ್,
ಬೋರುಗುಡ್ಡೆ ವಾರ್ಡ್‌ ನಲ್ಲಿ ಕೆ.ಎಂ.ಮುಸ್ತಫಾ, ಆರ್.ಕೆ.ಮಹಮ್ಮದ್, ಸಿದ್ದಿಕ್, ರಫೀಕ್ ಪಡು ಮತ್ತಿತರ ಹೆಸರುಗಳು ಕೇಳಿ ಬರುತಿವೆ. ಐದು ವಾರ್ಡ್‌ ಗಳ ಪೈಕಿ ನಾವೂರು, ಬೋರುಗುಡ್ಡೆ, ಬೂಡು ವಾರ್ಡ್ ಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಆಯ್ಕೆ ಕ್ಲಿಷ್ಟಕರವಾಗಿದೆ. ಪಕ್ಷದಿಂದ ಸೀಟ್ ಸಿಗದಿದ್ದರೆ ಪಕ್ಷೇತರನಾಗಿ ನಾಮ ಪತ್ರ ಸಲ್ಲಿಸುವುದು ಖಚಿತ ಎಂದು ಕೆಲವು ಯುವ ಕಾಂಗ್ರೆಸ್ ಮುಖಂಡರು ಈಗಾಗಲೇ ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

7 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

10 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

23 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

24 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

24 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

24 hours ago