Advertisement
ಸುದ್ದಿಗಳು

ನ.ಪಂ.ಅಧಿಕಾರಿಗಳಿಂದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ರೈಡ್

Share

ಸುಳ್ಯ: ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದಿರುವ ಹಿನ್ನಲೆಯಲ್ಲಿ ನಗರ ಪಂಚಾಯತ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ನೇತೃತ್ವದಲ್ಲಿ ಅಂಗಡಿಗಳಿಗೆ, ಹೋಟೆಲ್ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಮುಂದೆ ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಕಂಡು ಬಂದರೆ ದಂಡ ವಿಧಿಸುವುದು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಎಚ್ಷರಿಕೆ ನೀಡಿದ್ದಾರೆ.

Advertisement
Advertisement

 

Advertisement

ರಸ್ತೆ ಬದಿ ಕಸ- ಹಾಕಿದವರಿಂದಲೇ ತೆಗೆಸಿದರು:

ಈ ಮಧ್ಯೆ ಆಹಾರ ಸೇವಿಸಿದ ಪ್ಲಾಸ್ಟಿಕ್ ತಟ್ಟೆ ಮತ್ತಿತರ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ಎಸೆದವರಿಂದಲೇ ತೆಗೆಸಿದ ಘಟನೆ ನಡೆದಿದೆ. ಪರಿವಾರಕಾನ ಭಾಗದಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯವನ್ನು ಎಸೆಯಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಸ್ವಚ್ಛ ನಗರ ತಂಡದ ಲೋಕೇಶ್ ಗುಡ್ಡೆಮನೆ ಮತ್ತು ವಿನೋದ್ ಲಸ್ರಾದೋ ಕಸ ಹಾಕಿದವರನ್ನು ಪತ್ತೆ ಹಚ್ಚಿ ಅವರಿಂದಲೇ ತ್ಯಾಜ್ಯ ತೆಗೆಸಿ ಅವರಿಂದಲೇ ಪ್ರದೇಶವನ್ನು ಸ್ವಚ್ಛ ಗೊಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

7 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

7 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

10 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

1 day ago