ನ.ಪಂ.ಚುನಾವಣಾ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ – ರಮಾನಾಥ ರೈ ಕಿವಿಮಾತು

May 13, 2019
8:30 AM

ಸುಳ್ಯ : ಮೂರು ಬಾರಿ ನ.ಪಂ.ಆಡಳಿತ ನಡೆಸಿದರೂ ನಗರದ ಅಭಿವೃದ್ದಿ ನಡೆಸಲು ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಆಡಳಿತದ ವಿರುದ್ಧ ಇರುವ ಅಲೆಯಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಲಾಭ ಆಗಲಿದೆ. ಆದುದರಿಂದ ನಗರ ಪಂಚಾಯತ್ ಚುನಾವಣೆಯಲ್ಲಿ ಗೆಲುವಿಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನಗರ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಟಿ.ಎಂ.ಶಹೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಧನಂಜಯ ಅಡ್ಪಂಗಾಯ, ಕೆ.ಪಿ.ಥಾಮಸ್, ರಾಜೀವಿ ಆರ್.ರೈ, ಪಿ.ಪಿ.ವರ್ಗೀಸ್, ಎಸ್.ಸಂಶುದ್ದೀನ್, ಪಿ.ಎ.ಮಹಮ್ಮದ್, ಸರ್ವೋತ್ತಮ ಗೌಡ, ಡಾ.ಬಿ.ರಘು, ಪಿ.ಎಸ್.ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ನಗರ ಪಂಚಯತ್ ಚುನಾವಣೆ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಯಿತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror