ಸುಳ್ಯ : ಮೂರು ಬಾರಿ ನ.ಪಂ.ಆಡಳಿತ ನಡೆಸಿದರೂ ನಗರದ ಅಭಿವೃದ್ದಿ ನಡೆಸಲು ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಆಡಳಿತದ ವಿರುದ್ಧ ಇರುವ ಅಲೆಯಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಲಾಭ ಆಗಲಿದೆ. ಆದುದರಿಂದ ನಗರ ಪಂಚಾಯತ್ ಚುನಾವಣೆಯಲ್ಲಿ ಗೆಲುವಿಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ನಗರ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಸುಳ್ಯದಲ್ಲಿ ನಡೆದ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಟಿ.ಎಂ.ಶಹೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಧನಂಜಯ ಅಡ್ಪಂಗಾಯ, ಕೆ.ಪಿ.ಥಾಮಸ್, ರಾಜೀವಿ ಆರ್.ರೈ, ಪಿ.ಪಿ.ವರ್ಗೀಸ್, ಎಸ್.ಸಂಶುದ್ದೀನ್, ಪಿ.ಎ.ಮಹಮ್ಮದ್, ಸರ್ವೋತ್ತಮ ಗೌಡ, ಡಾ.ಬಿ.ರಘು, ಪಿ.ಎಸ್.ಗಂಗಾಧರ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ನಗರ ಪಂಚಯತ್ ಚುನಾವಣೆ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಯಿತು
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…