ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…