ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…