ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…