ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…