ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…