ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…