ಸುಳ್ಯ: ಸುಳ್ಯ ನಪಂ ಚುನಾವಣೆಯಲ್ಲಿ ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಸುಳ್ಯದ ಎಲ್ಲಾ 20 ವಾರ್ಡ್ ಗಳಿಗೂ ನಾವು ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೆವು. ಆದರೆ ಮತದಾರರು ಒಪ್ಪಲಿಲ್ಲ. ಅವರ ತೀರ್ಪನ್ನು ಗೌರವಿಸುತ್ತೇವೆ. ನರೇಂದ್ರ ಮೋದಿ ಅಲೆ ಸುಳ್ಯದಲ್ಲೂ ಕೆಲಸ ಮಾಡಿರಬಹುದು. ಮುಂದೆ ಇನ್ನಷ್ಟು ಕೆಲಸ ಕಾರ್ಯಗಳ ಮೂಲಕ ಜನರಿಗೆ ಹತ್ತಿರವಾಗುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದ್ದಾರೆ.
ಅವರು ಹೇಳಿದ ಸಂಪೂರ್ಣ ವಿವರ ಇಲ್ಲಿದೆ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…