Political mirror

ನ ಪಂ ಚುನಾವಣೆ : ಆರು ವಾರ್ಡ್ ಗಳ ಬಿಜೆಪಿ ಅಭ್ಯರ್ಥಿ ಘೊಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ‌: ನಗರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಆರು ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದರು.

Advertisement

20 ವಾರ್ಡ್ ಗಳಲ್ಲಿ 14 ರಲ್ಲಿ ಪ್ರಥಮ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆ ಆಗಿತ್ತು.

ವಾರ್ಡ್ ಸಂಖ್ಯೆ 2(ಕೊಯಿಕುಳಿ)ರಲ್ಲಿ ಬಾಲಕೃಷ್ಣ ರೈ ದುಗಲಡ್ಕ, 3(ಜಯನಗರ)-ರೋಹಿತ್ ಕೊಯಿಂಗೋಡಿ, 8(ಕುರುಂಜಿಭಾಗ್)- ಶೀಲಾ ಅರುಣ್,
9(ಕುರುಂಜಿಗುಡ್ಡೆ-ಭಸ್ಮಡ್ಕ)- ಪೂಜಿತಾ ಶಿವಪ್ರಸಾದ್, 10(ಕೇರ್ಪಳ-ಪುರಭವನ)- ವಿನಯಕುಮಾರ್ ಕಂದಡ್ಕ, 20(ಕಾನತ್ತಿಲ)-ಸರೋಜಿನಿ ಪೆಲ್ತಡ್ಕ ಅಭ್ಯರ್ಥಿಗಳು.

ಹಲವು ಅಭ್ಯರ್ಥಿ ಆಕಾಂಕ್ಷಿಗಳಿದ್ದು ತೀವ್ರ ಕುತೂಹಲ ಕೆರಳಿಸಿದ್ದ 10ನೇ ವಾರ್ಡ್ ನಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವಿ‌ನಯಕುಮಾರ್ ಕಂದಡ್ಕ ಅವರನ್ನು ಪಕ್ಷ ಕಣಕ್ಕಿಳಿಸಿದರೆ, ಎಂಟು ಮಂದಿ ಆಕಾಂಕ್ಷಿಗಳಿದ್ದ ಸಾಮಾನ್ಯ ಮಹಿಳಾ ಮೀಸಲು 20ನೇ ವಾರ್ಡ್ ನಲ್ಲಿ ಮಾಜಿ ಸದಸ್ಯೆ ಸರೋಜಿನಿ ಪೆಲ್ತಡ್ಕ ಅವರಿಗೆ ಟಿಕೆಟ್ ಒಲಿದಿದೆ. ಕುತೂಹಲ ಕೆರಳಿಸಿದ್ದ ಎರಡನೇ ವಾರ್ಡ್ ನಲ್ಲಿ ಬಾಲಕೃಷ್ಣ ರೈ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

22 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

22 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

22 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

22 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

22 hours ago