ಸುದ್ದಿಗಳು

ನ ಪಂ ಚುನಾವಣೆ : ಎಸ್‍ ಡಿ ಪಿ ಐ ವತಿಯಿಂದ 8 ನಾಮಪತ್ರ ಸಲ್ಲಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ಐದು ವಾರ್ಡ್‍ಗಳಲ್ಲಿ ಒಟ್ಟು ಎಂಟು ನಾಮಪತ್ರ ಸಲ್ಲಿಸಲಾಗಿದೆ.

Advertisement

6ನೇ ವಾರ್ಡ್(ಬೀರಮಂಗಲ)ನಿಂದ ಮಹಮ್ಮದ್ ಮಿರಾಝ್,

14ನೇ ವಾರ್ಡ್(ಕಲ್ಲುಮುಟ್ಲು)ನಿಂದ ತೌಸಿಫಾ, ಜುಹೈದತ್ ನಸ್ರಿಯಾ,

15ನೇ ವಾರ್ಡ್(ನಾವೂರು)ನಿಂದ ಅಬ್ದುಲ್ ಕಲಾಂ, ಮಹಮ್ಮದ್ ಮಿರಾಜ್,

16ನೇ ವಾರ್ಡ್(ಕಾಯರ್ತೋಡಿ)ನಿಂದ ತೌಸೀಫಾ,

Advertisement

17ನೇ ವಾರ್ಡ್(ಬೋರುಗುಡ್ಡೆ), ಮಹಮ್ಮದ್, ಮುಸ್ತಫಾ ಎಂ.ಕೆ, ಬಿ.ಮಹಮ್ಮದ್ ರಫೀಕ್ ನಾಮಪತ್ರ ಸಲ್ಲಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

9 minutes ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

5 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

8 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

14 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

14 hours ago